September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ.

ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್‌ ಶೇ.94, ಶ್ರೀಷಾ ಮತ್ತು ತ್ರಿಷಾ ಶೇ.92, ರಶ್ವಿತಾ ಶೇ.92, ದಿಗಂತ್ ಶೇ.90 ಅಂಕ ಗಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!