22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

ಗುರುವಾಯನಕೆರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದ ಯಾನಾ ಪೊನ್ನಮ್ಮ ಮತ್ತು ಶ್ರೀವತ್ಸ ಧರ್ಮಸ್ಥಳ ತಲಾ 597ಅಂಕ ಗಳಿಸಿದ್ದಾರೆ. ಕಾಲೇಜಿನ 11 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಪರೀಕ್ಷೆ ಬರೆದ 67ಮಕ್ಕಳಲ್ಲಿ 57 ಮಕ್ಕಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!