24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಸಂಜನಾ ಪೈ 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 592 ಅಂಕಗಳೊಂದಿಗೆ ಸಮೀಕ್ಷಾ ರಾಜ್ಯಕ್ಕೆ 8ನೇ ಸ್ಥಾನ ಮತ್ತು ಸಾದಿಯ 590 ಅಂಕಗಳೊಂದಿಗೆ ಹತ್ತನೇ ಸ್ಥಾನ ಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 133 ಡಿಸ್ಟಿಂಕ್ಷನ್ ಗಳು ಬಂದಿರುತ್ತದೆ. ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 161 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 99% ಫಲಿತಾಂಶ ಪಡೆದಿದೆ.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya
error: Content is protected !!