September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

ಬೆಳ್ತಂಗಡಿ:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ನೀಡಿದ್ದಾರೆ . ರಾಜ್ಯದ ಹತ್ತು ಅಗ್ರ ಸ್ಥಾನಿಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳಿರುವುದು ವಿಶೇಷ.

ಬೆಳ್ತಂಗಡಿ ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ಬಾಚಿಕೊಂಡಿದೆ. ಸಾಧಕ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಅಡಳಿತ ಮಂಡಳಿ ಅಭಿನಂದಿಸಿದೆ.
.
ದ್ವಿತೀಯ ಪಿಯುಸಿಯ ಅಗ್ರಸ್ಥಾನಿಗಳಲ್ಲಿ
ಯಾನ ಪೊನ್ನಮ್ಮ 597, ಶ್ರೀವತ್ಸ 597,
ಅಕ್ಷಯ್ 595, ಶಿಲ್ಪಿತ ಎಚ್ ಎಸ್ 594,ರೋಹಿತ್ ಮಹಾಂತೇಶ ಹಳೆ ಗೌಡರ್ 594, ಸುಷ್ಮಿತ- 594,ಅನಿಶಾ – 594,ಶಿಲ್ಪಿತಾ ಹೆಚ್ ಎಸ್- 594,ಮೋನಿಕಾ ಹೆಚ್ – 593,ಅನ್ವೇಷಾ ಜಿ ಭಟ್ – 592,ಕಾಶ್ಮೀ ವಿ ಯು – 592
ನಿಶ್ಚಿತಾ ಸಿ- 592,ಪರೇಶ್ ಪಿ ಗೋವಂಕರ್- 592,ಪ್ರಗತಿ ಎಂ ಆರ್- 592,ರಿಹಾ ಪರ್ವಿನ್ – 592,ಅಭೀಷ್ಟ – 592,ಆಶಿತಾ – 592,ಕೃಪಾಶ್ರೀ- 592,
ಯುಕ್ತಿ- 592,ಅಖಿಲ್ ಅನಿಲ್- 591,
ಭೂಮಿಕಾ- 591,ಮನ್ವಿತ್ ಕೃಷ್ಣ ಎಸ್ ವಿ- 591,ಮಿಶ್ಬಾ- 591,ಅಭಿನವ್ – 590,ಅದವಿಯ ಯು- 590,ಅಶ್ರೀಫಾ ಫಾತಿಮಾ – 590,ಅಕ್ಷರಾ -590,ಧನ್ಯಶ್ರೀ – 590,ದರ್ಶನ್ ರಾವ್ – 590,ಕೌಶಲ್ ಎಲ್ ಕುಲಾಲ್ – 590,
ನಿತ್ಯಾ ಶಿವಪ್ರಸಾದ್ ದಿಂಡೆ- 590,ಪಿ ಪೂರ್ವಿ ಶಾನ್ ಭಾಗ್ -590,ಸೌಧಾ ಅಂಬರ್ – 590,ತಜ್ಞಾ ಟಿ ಎಸ್ – 590,
ವಿವೇಕ್ ಎಸ್ ಭಟ್ – 590, ರಾಜ್ಯದ ಟಾಪ್ 10ರಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ 5 ವಿದ್ಯಾರ್ಥಿಗಳನ್ನು ಏಮ್ಸ್ ಗೆ, ಮತ್ತೊಬ್ಬನನ್ನು ಜಿಪ್ಮಾರ್ ಗೆ ಕಳುಹಿಸಿದ ಹಿರಿಮೆಯ ಎಕ್ಸೆಲ್ ನಿಂದ 248 ವಿದಾರ್ಥಿಗಳನ್ಮು ಮೆಡಿಕಲ್ ಕೋರ್ಸ್ ಗೆ ಹೋಗಿರುವುದನ್ನು ಸ್ಮರಿಸಿಕೊಳ್ಳಬಹುದು. ಐ ಐ ಟಿ,ಎನ್ ಐ ಐ ಟಿ ಗಳಿಗೆ ಕೂಡಾ ಎಕ್ಸೆಲ್ ನಿಂದ 8 ವಿದ್ಯಾರ್ಥಿಗಳು ಆಯ್ಕೆ ಯಶಗಿರುವುದನ್ನು ಸ್ಮರಿಸಬಹುದಾಗಿದೆ.

Related posts

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya
error: Content is protected !!