25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ.

96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ 96.35 ಶೇಕಡಾ ಎರಡನೇ ಸ್ಥಾನದಲ್ಲಿದ್ದು, ಯಾದಗಿರಿ 71.21 ಶೇಕಡಾ ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ. ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ರ್ಯಾಂಕಿಂಗ್ ವಿವರ:

ಉಡುಪಿ- 96.39%, ದಕ್ಷಿಣ ಕನ್ನಡ – 96.35%, ಕೊಡಗು-92.34%, ವಿಜಯಪುರ – 92.00%, ಉತ್ತರ ಕನ್ನಡ – 91.78%, ಬೆಂಗಳೂರು ಗ್ರಾಮಾಂತರ – 91.00%, ಚಿಕ್ಕಮಗಳೂರು – 90.80%, ಬೆಂಗಳೂರು ದಕ್ಷಿಣ – 90.55%, ಚಿಕ್ಕಬಳ್ಳಾಪುರ – 90.24%, ಬೆಂಗಳೂರು ಉತ್ತರ – 90.05%, ಹಾಸನ 89.71%, ಮಂಡ್ಯ 88.85%, ಕೋಲಾರ 87.38%, ರಾಮನಗರ 87.90%, ಶಿವಮೊಗ್ಗ 87.62%, ತುಮಕೂರು 86.89%, ಕೊಪ್ಪಳ 86.80%, ಬೀದರ್ 84.61%, ಚಾಮರಾಜನಗರ 84.68%, ಮೈಸೂರು 84.80, ಬಾಗಲಕೋಟೆ 84.12%, ಹಾವೇರಿ 84.11%, ಧಾರವಾಡ 83.31%, ಚಿಕ್ಕೋಡಿ 83.10%, ದಾವಣಗೆರೆ 81.99%, ಬೆಳಗಾವಿ 80.32%, ಚಿತ್ರದುರ್ಗ 79.12%, ಬಳ್ಳಾರಿ 78.69%, ಕಲಬುರಗಿ 76.97%, ಗದಗ 76.65%, ರಾಯಚೂರು74.09%, ಯಾದಗಿರಿ 71.21%.

Related posts

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya
error: Content is protected !!