23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ.

96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ 96.35 ಶೇಕಡಾ ಎರಡನೇ ಸ್ಥಾನದಲ್ಲಿದ್ದು, ಯಾದಗಿರಿ 71.21 ಶೇಕಡಾ ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ. ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ರ್ಯಾಂಕಿಂಗ್ ವಿವರ:

ಉಡುಪಿ- 96.39%, ದಕ್ಷಿಣ ಕನ್ನಡ – 96.35%, ಕೊಡಗು-92.34%, ವಿಜಯಪುರ – 92.00%, ಉತ್ತರ ಕನ್ನಡ – 91.78%, ಬೆಂಗಳೂರು ಗ್ರಾಮಾಂತರ – 91.00%, ಚಿಕ್ಕಮಗಳೂರು – 90.80%, ಬೆಂಗಳೂರು ದಕ್ಷಿಣ – 90.55%, ಚಿಕ್ಕಬಳ್ಳಾಪುರ – 90.24%, ಬೆಂಗಳೂರು ಉತ್ತರ – 90.05%, ಹಾಸನ 89.71%, ಮಂಡ್ಯ 88.85%, ಕೋಲಾರ 87.38%, ರಾಮನಗರ 87.90%, ಶಿವಮೊಗ್ಗ 87.62%, ತುಮಕೂರು 86.89%, ಕೊಪ್ಪಳ 86.80%, ಬೀದರ್ 84.61%, ಚಾಮರಾಜನಗರ 84.68%, ಮೈಸೂರು 84.80, ಬಾಗಲಕೋಟೆ 84.12%, ಹಾವೇರಿ 84.11%, ಧಾರವಾಡ 83.31%, ಚಿಕ್ಕೋಡಿ 83.10%, ದಾವಣಗೆರೆ 81.99%, ಬೆಳಗಾವಿ 80.32%, ಚಿತ್ರದುರ್ಗ 79.12%, ಬಳ್ಳಾರಿ 78.69%, ಕಲಬುರಗಿ 76.97%, ಗದಗ 76.65%, ರಾಯಚೂರು74.09%, ಯಾದಗಿರಿ 71.21%.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya
error: Content is protected !!