July 23, 2026
ಧಾರ್ಮಿಕಬೆಳ್ತಂಗಡಿವರದಿ

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

ಬೆಳ್ತಂಗಡಿ: ಕೇವಲ ಮೂರು ತಿಂಗಳ ಅವಧಿಯಲ್ಲಿ ಭಕ್ತರಿಂದಲೇ ನಿರ್ಮಾಣವಾದ ಹೊಸ್ಮಾರು ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಏ.12ರಂದು ಮಹಾ ಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ ಮತ್ತು ಆಶ್ಲೇಷ ಪೂಜೆಯು ನಡೆಯಲಿದೆ ಎಂದು ಮಹಾ ಗಣಪತಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಜಿಲ, ದೈವ ಕ್ಷೇತ್ರ ಬಡೆಕ್ಕಾವು ಗುತ್ತು ನಾವೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೆ.ಆರ್ ಭಟ್ ಚೋಳಾರಬೆಟ್ಟು ಇವರ ಧಾರ್ಮಿಕ ವಿಧಾನದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿರುತ್ತಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya
error: Content is protected !!