July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

ಬೆಳ್ತಂಗಡಿ: ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿರುವ ಜ್ಯೋತಿ ಆಸ್ಪತ್ರೆಯು ಶಸ್ತ್ರಚಿಕ್ಸಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಸಿದೆ. ಏ.9ರಂದು ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಒಂದೇ ದಿನದಲ್ಲಿ ಮೂರು ಯಶಸ್ವಿ ಲ್ಯಾಪರೋಸ್ಕೋಪಿ ಶಸ್ತ್ರಚಿಕಿತ್ಸೆಗಳು ನಡೆಸಲಾಯಿತು.

ಈ ಸಂಕೀರ್ಣ ಮತ್ತು ಅತ್ಯಾಧುನಿಕ ಶಸ್ತ್ರಚಿಕಿತ್ಸೆಗಳನ್ನು ಅನುಭವಿ ಶಸ್ತ್ರಚಿಕಿತ್ಸಕರಾದ ಡಾ. ಸಿಸ್ಟರ್ ಅನುಜಾ (ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್) ಅವರು ಯಶಸ್ವಿಯಾಗಿ ನೆರವೇರಿಸಿದ್ಧಾರೆ. ಈ ಪ್ರಕ್ರಿಯೆಯಲ್ಲಿ ಅರಿವಳಿಕೆ ತಜ್ಣೆ ಡಾ. ಚೈತ್ರಾ ಆರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.








Related posts

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!