25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

ಬೆಳ್ತಂಗಡಿ: ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿರುವ ಜ್ಯೋತಿ ಆಸ್ಪತ್ರೆಯು ಶಸ್ತ್ರಚಿಕ್ಸಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಸಿದೆ. ಏ.9ರಂದು ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಒಂದೇ ದಿನದಲ್ಲಿ ಮೂರು ಯಶಸ್ವಿ ಲ್ಯಾಪರೋಸ್ಕೋಪಿ ಶಸ್ತ್ರಚಿಕಿತ್ಸೆಗಳು ನಡೆಸಲಾಯಿತು.

ಈ ಸಂಕೀರ್ಣ ಮತ್ತು ಅತ್ಯಾಧುನಿಕ ಶಸ್ತ್ರಚಿಕಿತ್ಸೆಗಳನ್ನು ಅನುಭವಿ ಶಸ್ತ್ರಚಿಕಿತ್ಸಕರಾದ ಡಾ. ಸಿಸ್ಟರ್ ಅನುಜಾ (ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್) ಅವರು ಯಶಸ್ವಿಯಾಗಿ ನೆರವೇರಿಸಿದ್ಧಾರೆ. ಈ ಪ್ರಕ್ರಿಯೆಯಲ್ಲಿ ಅರಿವಳಿಕೆ ತಜ್ಣೆ ಡಾ. ಚೈತ್ರಾ ಆರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.








Related posts

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya
error: Content is protected !!