24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಬೆಳ್ತಂಗಡಿ: ಲಾಯಿಲ ಗ್ರಾಮದ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮ ಕಸ ವಿಲೇವಾರಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳೊಂದಿಗೆ ಸ್ವಚ್ಛತಾ ಸಿಬ್ಬಂದಿ ವರ್ಗದವರೊಂದಿಗೆ ದಿಢೀರ್ ಸ್ಥಳ ಭೇಟಿ ನೀಡಿ ಸಂಬಂಧಪಟ್ಟವರ ಮಾಹಿತಿ ಪಡೆದುಕೊಂಡು ಕಸ ರಸ್ತೆ ಬದಿ ಎಸಗಿದವರಿಗೆ ತಕ್ಷಣ ದೂರವಾಣಿ ಕರೆಯ ಮೂಲಕ ಸ್ಥಳಕ್ಕೆ ಬರಲು ಹೇಳಿ ಸೂಕ್ತ ಮಾಹಿತಿಯೊಂದಿಗೆ 2000 ದಂಡನೆಯನ್ನು ವಸೂಲಿ ಮಾಡಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಾಯಿತು.

Related posts

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!