September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಬೆಳ್ತಂಗಡಿ: ಲಾಯಿಲ ಗ್ರಾಮದ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮ ಕಸ ವಿಲೇವಾರಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳೊಂದಿಗೆ ಸ್ವಚ್ಛತಾ ಸಿಬ್ಬಂದಿ ವರ್ಗದವರೊಂದಿಗೆ ದಿಢೀರ್ ಸ್ಥಳ ಭೇಟಿ ನೀಡಿ ಸಂಬಂಧಪಟ್ಟವರ ಮಾಹಿತಿ ಪಡೆದುಕೊಂಡು ಕಸ ರಸ್ತೆ ಬದಿ ಎಸಗಿದವರಿಗೆ ತಕ್ಷಣ ದೂರವಾಣಿ ಕರೆಯ ಮೂಲಕ ಸ್ಥಳಕ್ಕೆ ಬರಲು ಹೇಳಿ ಸೂಕ್ತ ಮಾಹಿತಿಯೊಂದಿಗೆ 2000 ದಂಡನೆಯನ್ನು ವಸೂಲಿ ಮಾಡಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!