22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕೊಯ್ಯೂರು: ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 30 ಮಂದಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಉತ್ತಿರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣ ರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 6, ದ್ವಿತೀಯ ಶ್ರೇಣಿಯಲ್ಲಿ 2 ಮಂದಿ ಹಾಗೂ ವಿಶಿಷ್ಠ ಶ್ರೇಣಿಯಲ್ಲಿ ಫಾತಿಮತ್ ಸಾಬಿರ 515 ಅಂಕ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಹಾಜರಾದ 21 ಮಂದಿಯಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ವಿಶಿಷ್ಟ ಶ್ರೇಣಿಯಲ್ಲಿ 6 ಮಂದಿ ಸೌಜನ್ಯ (578), ಅಂಕಿತ ಯಲ್ಲಪ್ಪ ಛಲವಾದಿ (577), ವಿನಯ (571)ವಂಶಿಕ (568), ಸುಮಂತ್ ( 547) ಅಬ್ದುಲ್ ರಮಿಜ್ (526), ಪ್ರಥಮ ಶ್ರೇಣಿಯಲ್ಲಿ 12, ದ್ವಿತೀಯ ಶ್ರೇಣಿ 3, ಒಟ್ಟು ಶೇ. 100 ಫಲಿತಾಂಶ ಬಂದಿರುತ್ತದೆ.

Related posts

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya
error: Content is protected !!