25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

ಬೆಳ್ತಂಗಡಿ: ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿರುವ ಜ್ಯೋತಿ ಆಸ್ಪತ್ರೆಯು ಶಸ್ತ್ರಚಿಕ್ಸಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಸಿದೆ. ಏ.9ರಂದು ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಒಂದೇ ದಿನದಲ್ಲಿ ಮೂರು ಯಶಸ್ವಿ ಲ್ಯಾಪರೋಸ್ಕೋಪಿ ಶಸ್ತ್ರಚಿಕಿತ್ಸೆಗಳು ನಡೆಸಲಾಯಿತು.

ಈ ಸಂಕೀರ್ಣ ಮತ್ತು ಅತ್ಯಾಧುನಿಕ ಶಸ್ತ್ರಚಿಕಿತ್ಸೆಗಳನ್ನು ಅನುಭವಿ ಶಸ್ತ್ರಚಿಕಿತ್ಸಕರಾದ ಡಾ. ಸಿಸ್ಟರ್ ಅನುಜಾ (ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್) ಅವರು ಯಶಸ್ವಿಯಾಗಿ ನೆರವೇರಿಸಿದ್ಧಾರೆ. ಈ ಪ್ರಕ್ರಿಯೆಯಲ್ಲಿ ಅರಿವಳಿಕೆ ತಜ್ಣೆ ಡಾ. ಚೈತ್ರಾ ಆರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.








Related posts

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya
error: Content is protected !!