September 6, 2026
ಧಾರ್ಮಿಕಬೆಳ್ತಂಗಡಿವರದಿ

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

ಬೆಳ್ತಂಗಡಿ: ಕೇವಲ ಮೂರು ತಿಂಗಳ ಅವಧಿಯಲ್ಲಿ ಭಕ್ತರಿಂದಲೇ ನಿರ್ಮಾಣವಾದ ಹೊಸ್ಮಾರು ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಏ.12ರಂದು ಮಹಾ ಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ ಮತ್ತು ಆಶ್ಲೇಷ ಪೂಜೆಯು ನಡೆಯಲಿದೆ ಎಂದು ಮಹಾ ಗಣಪತಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಜಿಲ, ದೈವ ಕ್ಷೇತ್ರ ಬಡೆಕ್ಕಾವು ಗುತ್ತು ನಾವೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೆ.ಆರ್ ಭಟ್ ಚೋಳಾರಬೆಟ್ಟು ಇವರ ಧಾರ್ಮಿಕ ವಿಧಾನದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿರುತ್ತಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
error: Content is protected !!