July 23, 2026
ಧಾರ್ಮಿಕಬೆಳ್ತಂಗಡಿವರದಿ

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

ಬೆಳ್ತಂಗಡಿ: ಕೇವಲ ಮೂರು ತಿಂಗಳ ಅವಧಿಯಲ್ಲಿ ಭಕ್ತರಿಂದಲೇ ನಿರ್ಮಾಣವಾದ ಹೊಸ್ಮಾರು ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಏ.12ರಂದು ಮಹಾ ಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ ಮತ್ತು ಆಶ್ಲೇಷ ಪೂಜೆಯು ನಡೆಯಲಿದೆ ಎಂದು ಮಹಾ ಗಣಪತಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಜಿಲ, ದೈವ ಕ್ಷೇತ್ರ ಬಡೆಕ್ಕಾವು ಗುತ್ತು ನಾವೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೆ.ಆರ್ ಭಟ್ ಚೋಳಾರಬೆಟ್ಟು ಇವರ ಧಾರ್ಮಿಕ ವಿಧಾನದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿರುತ್ತಾರೆ.

Related posts

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!