September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತದ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಸೇತುವೆ ಬಳಿ ಕಸ ಎಸೆಯುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ‌ಪಿ ಗ್ರಾ.ಪಂ. ಸಿಬ್ಬಂದಿ ಉಮೇಶ್ ರೊಂದಿಗೆ ಸ್ಥಳ ಭೇಟಿ ನೀಡಿ ಪರಿಶೀಲಿಸಿದಾಗ ಕಸದ ರಾಶಿಯಲ್ಲಿ ಕಸ ಬಿಸಾಡಿದವರ ಮಾಹಿತಿ ದೊರಕ್ಕಿದ್ದು, ಸದ್ರಿಯವರನ್ನು ವಿಚಾರಿಸಿದಾಗ ಕಸ ಬಿಸಾಡಿದ್ದನ್ನು ಸ್ವತಃ ಒಪ್ಪಿಕೊಂಡು, ರೂ.500 ದಂಡನೆಯನ್ನು ವಸೂಲಿ ಮಾಡಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಾಯಿತು.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
error: Content is protected !!