22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕೊಯ್ಯೂರು: ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 30 ಮಂದಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಉತ್ತಿರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣ ರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 6, ದ್ವಿತೀಯ ಶ್ರೇಣಿಯಲ್ಲಿ 2 ಮಂದಿ ಹಾಗೂ ವಿಶಿಷ್ಠ ಶ್ರೇಣಿಯಲ್ಲಿ ಫಾತಿಮತ್ ಸಾಬಿರ 515 ಅಂಕ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಹಾಜರಾದ 21 ಮಂದಿಯಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ವಿಶಿಷ್ಟ ಶ್ರೇಣಿಯಲ್ಲಿ 6 ಮಂದಿ ಸೌಜನ್ಯ (578), ಅಂಕಿತ ಯಲ್ಲಪ್ಪ ಛಲವಾದಿ (577), ವಿನಯ (571)ವಂಶಿಕ (568), ಸುಮಂತ್ ( 547) ಅಬ್ದುಲ್ ರಮಿಜ್ (526), ಪ್ರಥಮ ಶ್ರೇಣಿಯಲ್ಲಿ 12, ದ್ವಿತೀಯ ಶ್ರೇಣಿ 3, ಒಟ್ಟು ಶೇ. 100 ಫಲಿತಾಂಶ ಬಂದಿರುತ್ತದೆ.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!