23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಚಗೊಳಿಸಿಕೊಟ್ಟಿರುತ್ತಾರೆ.‌

ಅಗತ್ಯ ಪರಿಕರಗಳನ್ನು ಬಾಬು ಮರುವಂತಿಲ, ಚಂದ್ರಶೇಖರ ಗೌಡ ಅನಾರು ಒದಗಿಸಿದ್ದರು. ಶ್ರಮದಾನಿಗಳಾಗಿ ಬಾಬು ಮರುವಂತಿಲ, ಬಾಬು ಬಾಂತಿಮಾರು, ಮಾಧವ ಅಡ್ಯೈ, ಗುರುಪ್ರಸಾದ್ ಅಡ್ಯೈ, ರಾಘವ ಅಡ್ಯೈ ಕಾರ್ಯನಿರ್ವಹಿಸಿ ಬಾವಿ ಸ್ವಚ್ಚಗೊಳಿಸಿಕೊಟ್ಟರು.

ಇನ್ಸ್ಪೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ ಇವರು ಶ್ರಮದಾನಿಗಳಿಗೆ ತಂಪು ಪಾನೀಯ, ಐಸ್ ಕ್ರೀಂ ಒದಗಿಸಿದರು. ಶ್ರೀಧರ್ ಕೆ ಎಸ್ ಉಪಾಹಾರವ‌ನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಶ್ರೀಧರ್ ಕೆ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವಾಜ್ ಎನ್.ಎಸ್, ಮಾಜಿ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಶ್ಯಾಮರಾಜ್ ಪಟ್ರಮೆ, ಅನ್ಸಾರ್ ಹಳ್ಳಿಂಗೇರಿ ಮೊದಲಾದವರು ಉಪಸ್ಥಿತರಿದ್ದು ಸಹಕಾರ ನೀಡಿದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!