September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರವರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಹಿಂದೂಸ್ತಾನಿ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆಗಾಗಿ ಗುರುತಿಸಲಾಗಿದೆ.

ಗಾನಸಿರಿ ಸಂಗೀತ ಕಲಾ ಪುತ್ತೂರು ಇವರ ವಜ್ರಮಹೋತ್ಸವ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕ ಕಲಾವಿದರನ್ನು ಗುರುತಿಸಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಜಿ ಶಾಸಕಿ, ಮಂತ್ರಿಗಳಾದ ಶಕುಂತಲಾ ಶೆಟ್ಟಿ ಮತ್ತು ಸಂಗೀತ ವಿಧೂಷಿ ಡಾ. ಅರವಿಂದ ಜಯಶ್ರೀ ಇವರ ಮೂಲಕ ನೀಡಲಾಯಿತು. ಗಾನಸಿರಿ ಕೇಂದ್ರದ ನಿರ್ದೇಶಕ ಡಾ. ಕಿರಣ್ ಕುಮಾರ್ ಇವರು 40,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸಿದ ಮಹಾನ್ ಕಲಾವಿದರು.

Related posts

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
error: Content is protected !!