23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

    Suddi Udaya

    ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

    Suddi Udaya

    ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

    Suddi Udaya

    ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

    Suddi Udaya

    ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

    Suddi Udaya

    ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

    Suddi Udaya
    error: Content is protected !!