July 23, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃತಿರವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಹಾಗೂ ಆರತಿ ದಂಪತಿಯ ಪುತ್ರಿ. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!