23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ.

ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ ಕಾರ್ಯಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಕ್ಷೇತ್ರಗಳಲ್ಲಿ ಅನುಭವ ಹೊಂದಿದವರು ಆಗಿದ್ದು, ಮಾನವ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಮರ್ಪಿತ ಮನೋಭಾವ ಹೊಂದಿರುವವರು ಎಂಬುದನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!