23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

ಉರುವಾಲು: ಇಲ್ಲಿನ ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಎ.8ರಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಇವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ ಧೂಳೀ ಪಾದುಕಾ ಪೂಜೆ ನೆರವೇರಿಸಲಾಗಿ ತದನಂತರ ಶ್ರೀ ರಾಮ ದೇವರ ಪೂಜೆ ನೆರವೇರಿಸಲ್ಪಟ್ಟಿತು.

ಎ.9ರಂದು ಬೆಳಗ್ಗೆ ಶ್ರೀ ಪೂಜೆ, ತದನಂತರ ಭಿಕ್ಷಾ ಸೇವೆ ನೆರವೇರಿತು. ಬಳಿಕ ಶ್ರೀಗಳಿಂದ ಅನ್ನಪೂರ್ಣ ಬಿಸಿಊಟ ಯೋಜನೆಯ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ, ಸೌರ ವಿದ್ಯುತ್ ಘಟಕ ಉದ್ಘಾಟನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆಗಳು ನೆರವೇರಿತು.

ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು, ಪೋಷಕರು , ಊರ ಪರಊರ ಸಮಸ್ತ ಜನರು, ಹಿರಿಯರು , ಗಣ್ಯರು, ಸರ್ವರೂ ಪಾಲ್ಗೊಂಡಿದ್ದರು.

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!