24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ ನಿವಾಸಿಗಳಿಗೆ ತುಂಬಾ ತೊಂದರೆಯಾಗಿ ಸ್ಥಳೀಯ ನಿವಾಸಿ ಗಿರೀಶ್ ಶೆಟ್ಟಿ ಖಂಡಿಗ ರವರಿಂದ ಖಾಸಗಿಯಾಗಿ ನೀರು ಸಂಪರ್ಕ ನೀಡಿ ಮತ್ತು ತುರ್ತು ಅವಶ್ಯಕತೆಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುತುವರ್ಜಿಯಿಂದ ಸಿಬ್ಬಂದಿ ರವಿ ಎಚ್ ಮತ್ತು ಸುರೇಶ್ ಗೌಡ ಟ್ಯಾಂಕರ್ ನಲ್ಲಿ ನೀರು ಸರಬರಾಜು ಮಾಡಿ, ಈ ಸಮಸ್ಯೆಯನ್ನು ಮನಗಂಡು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಕಳಿಯ ಪಂಚಾಯತ್ ಆಡಳಿತ ಅಧಿಕಾರಿ ಭವಾನಿ ಶಂಕರ್ ಮತ್ತು ಅಭಿವೃದ್ಧಿ ಅಧಿಕಾರಿ ಕುಂಞ ಕೆ ರವರ ಮುತುವರ್ಜಿಯಿಂದ, ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಮತ್ತು ನಾಗರಿಕರ ಸಹಕಾರದಿಂದ ಹೊಸ ಕೊಳವೆ ಬಾವಿ ಕೊರೆಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya
error: Content is protected !!