22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ ನಿವಾಸಿಗಳಿಗೆ ತುಂಬಾ ತೊಂದರೆಯಾಗಿ ಸ್ಥಳೀಯ ನಿವಾಸಿ ಗಿರೀಶ್ ಶೆಟ್ಟಿ ಖಂಡಿಗ ರವರಿಂದ ಖಾಸಗಿಯಾಗಿ ನೀರು ಸಂಪರ್ಕ ನೀಡಿ ಮತ್ತು ತುರ್ತು ಅವಶ್ಯಕತೆಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುತುವರ್ಜಿಯಿಂದ ಸಿಬ್ಬಂದಿ ರವಿ ಎಚ್ ಮತ್ತು ಸುರೇಶ್ ಗೌಡ ಟ್ಯಾಂಕರ್ ನಲ್ಲಿ ನೀರು ಸರಬರಾಜು ಮಾಡಿ, ಈ ಸಮಸ್ಯೆಯನ್ನು ಮನಗಂಡು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಕಳಿಯ ಪಂಚಾಯತ್ ಆಡಳಿತ ಅಧಿಕಾರಿ ಭವಾನಿ ಶಂಕರ್ ಮತ್ತು ಅಭಿವೃದ್ಧಿ ಅಧಿಕಾರಿ ಕುಂಞ ಕೆ ರವರ ಮುತುವರ್ಜಿಯಿಂದ, ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಮತ್ತು ನಾಗರಿಕರ ಸಹಕಾರದಿಂದ ಹೊಸ ಕೊಳವೆ ಬಾವಿ ಕೊರೆಸಿದರು.

Related posts

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!