22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

    Suddi Udaya

    ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

    Suddi Udaya

    ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

    Suddi Udaya

    ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

    Suddi Udaya

    ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

    Suddi Udaya

    ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

    Suddi Udaya
    error: Content is protected !!