25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃತಿರವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಹಾಗೂ ಆರತಿ ದಂಪತಿಯ ಪುತ್ರಿ. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya
error: Content is protected !!