September 6, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃತಿರವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಹಾಗೂ ಆರತಿ ದಂಪತಿಯ ಪುತ್ರಿ. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya
error: Content is protected !!