September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ.

ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ ಕಾರ್ಯಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಕ್ಷೇತ್ರಗಳಲ್ಲಿ ಅನುಭವ ಹೊಂದಿದವರು ಆಗಿದ್ದು, ಮಾನವ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಮರ್ಪಿತ ಮನೋಭಾವ ಹೊಂದಿರುವವರು ಎಂಬುದನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

Related posts

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya
error: Content is protected !!