24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

ಬೆಳ್ತಂಗಡಿ. ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಗಮನ ಸೆಳೆದರು. ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಸಮಸ್ಯೆ ಬಗ್ಗೆ ಚರ್ಚಿಸಿ ಪ್ರಸ್ತುತ ತಾಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು. ಮುಂದಿನ ದಿನಗಳಲ್ಲಿ ಮೂರು ದಿನ ತಾಲೂಕಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ. ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಟ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ ಹಾಗೂ ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಸುದರ್ಶನ್ ಮಂಜೀಲ ಆರಂಬೋಡಿ ಉಪಸ್ಥಿತರಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
error: Content is protected !!