23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್ ಮುಂದಾಳತ್ವದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ಬೆಳ್ತಂಗಡಿ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ “ಹಳ್ಳಿಯಿಂದ ನಗರವರೆಗೆ-ನಮ್ಮ ಸ್ವಚ್ಛತೆ, ನಮ್ಮ ಜವಾಬ್ದಾರಿ” ಬೃಹತ್ ಸ್ವಚ್ಛತಾ ಆಂದೋಲನ ಎ.12ರಂದು ಸವಣಾಲು ನಿಂದ ಬೆಳ್ತಂಗಡಿ ಚರ್ಚ್‌ ರಸ್ತೆವರೆಗೆ ನಡೆಯಲಿದೆ.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!