22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ ನಿವಾಸಿಗಳಿಗೆ ತುಂಬಾ ತೊಂದರೆಯಾಗಿ ಸ್ಥಳೀಯ ನಿವಾಸಿ ಗಿರೀಶ್ ಶೆಟ್ಟಿ ಖಂಡಿಗ ರವರಿಂದ ಖಾಸಗಿಯಾಗಿ ನೀರು ಸಂಪರ್ಕ ನೀಡಿ ಮತ್ತು ತುರ್ತು ಅವಶ್ಯಕತೆಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುತುವರ್ಜಿಯಿಂದ ಸಿಬ್ಬಂದಿ ರವಿ ಎಚ್ ಮತ್ತು ಸುರೇಶ್ ಗೌಡ ಟ್ಯಾಂಕರ್ ನಲ್ಲಿ ನೀರು ಸರಬರಾಜು ಮಾಡಿ, ಈ ಸಮಸ್ಯೆಯನ್ನು ಮನಗಂಡು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಕಳಿಯ ಪಂಚಾಯತ್ ಆಡಳಿತ ಅಧಿಕಾರಿ ಭವಾನಿ ಶಂಕರ್ ಮತ್ತು ಅಭಿವೃದ್ಧಿ ಅಧಿಕಾರಿ ಕುಂಞ ಕೆ ರವರ ಮುತುವರ್ಜಿಯಿಂದ, ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಮತ್ತು ನಾಗರಿಕರ ಸಹಕಾರದಿಂದ ಹೊಸ ಕೊಳವೆ ಬಾವಿ ಕೊರೆಸಿದರು.

Related posts

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!