September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ ನಿವಾಸಿಗಳಿಗೆ ತುಂಬಾ ತೊಂದರೆಯಾಗಿ ಸ್ಥಳೀಯ ನಿವಾಸಿ ಗಿರೀಶ್ ಶೆಟ್ಟಿ ಖಂಡಿಗ ರವರಿಂದ ಖಾಸಗಿಯಾಗಿ ನೀರು ಸಂಪರ್ಕ ನೀಡಿ ಮತ್ತು ತುರ್ತು ಅವಶ್ಯಕತೆಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುತುವರ್ಜಿಯಿಂದ ಸಿಬ್ಬಂದಿ ರವಿ ಎಚ್ ಮತ್ತು ಸುರೇಶ್ ಗೌಡ ಟ್ಯಾಂಕರ್ ನಲ್ಲಿ ನೀರು ಸರಬರಾಜು ಮಾಡಿ, ಈ ಸಮಸ್ಯೆಯನ್ನು ಮನಗಂಡು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಕಳಿಯ ಪಂಚಾಯತ್ ಆಡಳಿತ ಅಧಿಕಾರಿ ಭವಾನಿ ಶಂಕರ್ ಮತ್ತು ಅಭಿವೃದ್ಧಿ ಅಧಿಕಾರಿ ಕುಂಞ ಕೆ ರವರ ಮುತುವರ್ಜಿಯಿಂದ, ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಮತ್ತು ನಾಗರಿಕರ ಸಹಕಾರದಿಂದ ಹೊಸ ಕೊಳವೆ ಬಾವಿ ಕೊರೆಸಿದರು.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya
error: Content is protected !!