23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

    Suddi Udaya

    ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

    Suddi Udaya

    ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

    Suddi Udaya

    ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

    Suddi Udaya

    ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

    Suddi Udaya

    ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

    Suddi Udaya
    error: Content is protected !!