25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

    Suddi Udaya

    ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

    Suddi Udaya

    ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

    Suddi Udaya

    ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

    Suddi Udaya

    ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

    Suddi Udaya

    ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

    Suddi Udaya
    error: Content is protected !!