September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ.

ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ ಕಾರ್ಯಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಕ್ಷೇತ್ರಗಳಲ್ಲಿ ಅನುಭವ ಹೊಂದಿದವರು ಆಗಿದ್ದು, ಮಾನವ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಮರ್ಪಿತ ಮನೋಭಾವ ಹೊಂದಿರುವವರು ಎಂಬುದನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

Related posts

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya
error: Content is protected !!