September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ಬೆಳ್ತಂಗಡಿ: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್‌ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ.

ಮೃತ ಸವಾರನನ್ನು ಕಳೆಂಜದ ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya
error: Content is protected !!