23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ.

ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರು.ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ವಿಭಾಗ ಮುಖ್ಯಸ್ಥರಾದ ಜಯರಾಮ ಸಂತಸ ವ್ಯಕ್ತ ಪಡಿಸಿದ್ದು,ರಾಜ್ಯದಲ್ಲೇ ಕನ್ನಡದಲ್ಲಿ ಗರಿಷ್ಠ 100ಕ್ಕೆ 100 ಅಂಕ ಪಡೆದ ಕಾಲೇಜುಗಳಲ್ಲಿ ಎಕ್ಸೆಲ್ ಪಿಯು ಕಾಲೇಜು ಅಭೂತಪೂರ್ವ ಸಾಧನೆ ತೋರಿದ್ದು ,ಇದಕ್ಕೆ ಕಾರಿಣಿಭೂತರಾದ ಅಧ್ಯಕ್ಷರು,ಪ್ರಾಂಶುಪಾಲರು ಹಾಗೂ ಮುಖ್ಯವಾಗಿ ನನ್ನ ಸಹೋದ್ಯೋಗಿ ಬಂಧುಗಳಾದ ಕನ್ನಡ ಉಪನ್ಯಾಸಕರಿಗೆ ಹಾಗೂ ಪ್ರೀತಿಯ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya
error: Content is protected !!