July 23, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ.

ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರು.ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ವಿಭಾಗ ಮುಖ್ಯಸ್ಥರಾದ ಜಯರಾಮ ಸಂತಸ ವ್ಯಕ್ತ ಪಡಿಸಿದ್ದು,ರಾಜ್ಯದಲ್ಲೇ ಕನ್ನಡದಲ್ಲಿ ಗರಿಷ್ಠ 100ಕ್ಕೆ 100 ಅಂಕ ಪಡೆದ ಕಾಲೇಜುಗಳಲ್ಲಿ ಎಕ್ಸೆಲ್ ಪಿಯು ಕಾಲೇಜು ಅಭೂತಪೂರ್ವ ಸಾಧನೆ ತೋರಿದ್ದು ,ಇದಕ್ಕೆ ಕಾರಿಣಿಭೂತರಾದ ಅಧ್ಯಕ್ಷರು,ಪ್ರಾಂಶುಪಾಲರು ಹಾಗೂ ಮುಖ್ಯವಾಗಿ ನನ್ನ ಸಹೋದ್ಯೋಗಿ ಬಂಧುಗಳಾದ ಕನ್ನಡ ಉಪನ್ಯಾಸಕರಿಗೆ ಹಾಗೂ ಪ್ರೀತಿಯ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya
error: Content is protected !!