September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ಬೆಳ್ತಂಗಡಿ: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್‌ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ.

ಮೃತ ಸವಾರನನ್ನು ಕಳೆಂಜದ ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!