22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ.

ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರು.ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ವಿಭಾಗ ಮುಖ್ಯಸ್ಥರಾದ ಜಯರಾಮ ಸಂತಸ ವ್ಯಕ್ತ ಪಡಿಸಿದ್ದು,ರಾಜ್ಯದಲ್ಲೇ ಕನ್ನಡದಲ್ಲಿ ಗರಿಷ್ಠ 100ಕ್ಕೆ 100 ಅಂಕ ಪಡೆದ ಕಾಲೇಜುಗಳಲ್ಲಿ ಎಕ್ಸೆಲ್ ಪಿಯು ಕಾಲೇಜು ಅಭೂತಪೂರ್ವ ಸಾಧನೆ ತೋರಿದ್ದು ,ಇದಕ್ಕೆ ಕಾರಿಣಿಭೂತರಾದ ಅಧ್ಯಕ್ಷರು,ಪ್ರಾಂಶುಪಾಲರು ಹಾಗೂ ಮುಖ್ಯವಾಗಿ ನನ್ನ ಸಹೋದ್ಯೋಗಿ ಬಂಧುಗಳಾದ ಕನ್ನಡ ಉಪನ್ಯಾಸಕರಿಗೆ ಹಾಗೂ ಪ್ರೀತಿಯ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!