23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು.

ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗದಾಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗಿನ ಜಾವ ನಿಧನರಾದರು.

ಮೃತರು ತಂದೆ ಕೊರಗಪ್ಪ ಪೂಜಾರಿ, ತಾಯಿ ಲಲಿತಾ,ಸಹೋದರ ಸಂದೀಪ್ ಪೂಜಾರಿಹಾಗೂ ಬಂಧು ಬಳಗ ಹಾಗೂ ಅಪಾರ ಪ್ರಮಾಣದ ಕುಟುಂಬವರ್ಗದವರನ್ನು ಅಗಲಿದ್ದಾರೆ.

Related posts

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya
error: Content is protected !!