July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು.

ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗದಾಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗಿನ ಜಾವ ನಿಧನರಾದರು.

ಮೃತರು ತಂದೆ ಕೊರಗಪ್ಪ ಪೂಜಾರಿ, ತಾಯಿ ಲಲಿತಾ,ಸಹೋದರ ಸಂದೀಪ್ ಪೂಜಾರಿಹಾಗೂ ಬಂಧು ಬಳಗ ಹಾಗೂ ಅಪಾರ ಪ್ರಮಾಣದ ಕುಟುಂಬವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!