22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ.

ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ ಗಳಿಸಿದ್ದರು.ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮತ್ತು ಡಾ. ಪ್ರಜ್ವಲ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ವಿಭಾಗ ಮುಖ್ಯಸ್ಥರಾದ ಜಯರಾಮ ಸಂತಸ ವ್ಯಕ್ತ ಪಡಿಸಿದ್ದು,ರಾಜ್ಯದಲ್ಲೇ ಕನ್ನಡದಲ್ಲಿ ಗರಿಷ್ಠ 100ಕ್ಕೆ 100 ಅಂಕ ಪಡೆದ ಕಾಲೇಜುಗಳಲ್ಲಿ ಎಕ್ಸೆಲ್ ಪಿಯು ಕಾಲೇಜು ಅಭೂತಪೂರ್ವ ಸಾಧನೆ ತೋರಿದ್ದು ,ಇದಕ್ಕೆ ಕಾರಿಣಿಭೂತರಾದ ಅಧ್ಯಕ್ಷರು,ಪ್ರಾಂಶುಪಾಲರು ಹಾಗೂ ಮುಖ್ಯವಾಗಿ ನನ್ನ ಸಹೋದ್ಯೋಗಿ ಬಂಧುಗಳಾದ ಕನ್ನಡ ಉಪನ್ಯಾಸಕರಿಗೆ ಹಾಗೂ ಪ್ರೀತಿಯ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya
error: Content is protected !!