ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು.

ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗದಾಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗಿನ ಜಾವ ನಿಧನರಾದರು.

ಮೃತರು ತಂದೆ ಕೊರಗಪ್ಪ ಪೂಜಾರಿ, ತಾಯಿ ಲಲಿತಾ,ಸಹೋದರ ಸಂದೀಪ್ ಪೂಜಾರಿಹಾಗೂ ಬಂಧು ಬಳಗ ಹಾಗೂ ಅಪಾರ ಪ್ರಮಾಣದ ಕುಟುಂಬವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya
error: Content is protected !!