23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya
error: Content is protected !!