September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

ಕಳಿಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಪಂಚಾಯತ್ ಅರಿವು ಕೇಂದ್ರದ ಸಲಹಾ ಸಮಿತಿ ಸಭೆಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಅರಿವು ಕೇಂದ್ರದಲ್ಲಿರುವ ಪುಸ್ತಕಗಳ ನಿರ್ವಹಣೆ , ಹಳೆ ಪುಸ್ತಕಗಳು , ನ್ಯೂಸ್ ಪೇಪರ್ ವಿಲೇವಾರಿ ಬಗ್ಗೆ ಚರ್ಚಿಸಲಾಯಿತು. ಅರಿವು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ, ಮೇ ತಿಂಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಅರಿವು ಕೇಂದ್ರದಲ್ಲಿರುವ ಗ್ರಂಥಾಲಯ ಮತ್ತು ಕಂಪ್ಯೂಟರ್ ಸೌಕರ್ಯಗಳನ್ನು ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಗರಿಷ್ಠವಾಗಿ ಪಡೆಯುವಂತೆ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಅಭಿನಂದಿಸಲಾಯಿತು.

ಅರಿವು ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಸರಕಾರಿ ಪ್ರೌಢಶಾಲಾ ಉಪ ಪ್ರಾಚಾರ್ಯೆ ಈಶ್ವರಿ ಕೆ ,ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ , ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಶರತ್ ಕುಮಾರ್, ಪ್ರಜ್ಞಾ , ಶ್ರಾವ್ಯ, ಚಾರ್ವಿಕ್ ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ .ಕೆ , ಅರಿವು ಕೇಂದ್ರ ಮೇಲ್ವಿಚಾರಕಿ ಪ್ರಮೀಳಾ ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗದವರು ಸಹಕರಿಸಿದರು.

Related posts

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya
error: Content is protected !!