September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು.

ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್ ಕರೀಮ್ ಗೇರುಕಟ್ಟೆ, ಉದಿತ್ ಕುಮಾರ್ ಬರಾಯ, ವಾಸುದೇವ ರಾವ್, ಜಯಾನಂದ ಶೆಟ್ಟಿ ಮುಗೇರ್ ಮಾರ್, ಕರುಣಾಕರ ಶೆಟ್ಟಿ ಕೊರಂಜ,ಸಾದಿಕ್ ಕೆಂಪಿ ಪ್ರಸಾದ್ ಬೆರ್ಕೆತ್ತೋಡಿ ಉಪಸ್ಥಿತರಿದ್ದರು.

ಒಟ್ಟು 5 ತಂಡಗಳು ಬಾಗವಹಿಸಿದ್ದವು. ಪೋನಿಕ್ಸ್ ಟೈಟನ್ ಕುಂಟಿನಿ ತಂಡ ಪ್ರಥಮ ಸ್ಥಾನ, ರಾಯಲ್ ಸ್ಟೈಕರ್ ಮಂಜಲಡ್ಕ ತಂಡ ದ್ವಿತೀಯ ಸ್ಥಾನ, ಅಶ್ವಸೇನ ವಾರಿಯರ್ಸ್ ತಂಡ ತೃತಿಯ ಸ್ಥಾನ, ಶ್ಯಾಡೋ ವಾರಿಯರ್ಸ್ ತಂಡ ಚತುರ್ಥ ಸ್ಥಾನವನ್ನು ಪಡೆಯಿತು.

ಸಂದೀಪ್ ನಾಳ ಆಲ್ ರೌಂಡರ್, ಸುಮಂತ್ ಕಂಗಿನಡೆ ಉತ್ತಮ ಬ್ಯಾಟ್ಸ್ ಮನ್, ಚೇತನ್ ಬರಾಯ ಉತ್ತಮ ವಿಕೇಟ್ ಕೀಪರ್, ನಿತಿನ್ ಬರಾಯ ಉತ್ತಮ ಫೀಲ್ಡರ್ ಆಗಿ, ಧನುಶ್ ಉತ್ತಮ ಬೌಲರ್ ಆಗಿ ಆಯ್ಕೆಯಾದರು.

Related posts

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!