23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya
error: Content is protected !!