23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

ಪಟ್ರಮೆ : ಇಲ್ಲಿಯ ಅನಾರು ಕೆಳಗಿನ ಕೊಪ್ಪ ನಿವಾಸಿ ಈರಮ್ಮ (70ವ )ರವರು ಅಸೌಖ್ಯದಿಂದ ಎ. 12ರಂದು ನಿಧನರಾದರು.

ಇವರು ಸುಮಾರು 34ವರ್ಷಗಳಿಂದ ಅನಾರು ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಪ್ರಾಮಾಣಿಕ ಕೆಲಸಕ್ಕೆ ಕಳೆದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲ್ಪಟ್ಟಿದ್ದರು. ಮಕ್ಕಳಿಲ್ಲದ ಇವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya
error: Content is protected !!